ಸಕಾರಾತ್ಮಕ ಭಾವನೆ ಬೆಳೆಸಿಕೊಂಡು ಮುನ್ನಡೆಯಬೇಕು: ಹೆಗಡೆ
ಲೋಕದರ್ಶನವರದಿ
ರಾಣೇಬೆನ್ನೂರು06: ತಮ್ಮ ಜೀವನದುದ್ದಕ್ಕೂ ವಿದ್ಯಾಥರ್ಿಗಳು ಸಕಾರಾತ್ಮಕ ಭಾವನೆ ಬೆಳೆಸಿಕೊಂಡು ಮುನ್ನಡೆದರೆ ಜೀವನ ಉಜ್ವಲವಾಗುವುದದರ ಜೊತೆಗೆ ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬಹುದು ಎಂದು ಕುಮಟಾದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ತರಬೇತುದಾರ ಆರ್. ಎಸ್. ಹೆಗಡೆಯವರು ಹೇಳಿದರು.
ಗುರುವಾರ ಇಲ್ಲಿನ ವಿದ್ಯಾನಗರದ ಡಾ. ಬಿ. ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾಥರ್ಿಗಳ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮದಲ್ಲಿ ತರಬೇತಿ ನೀಡಿ ಮಾತನಾಡಿದರು. ನಮ್ಮ ದೇಹದಲ್ಲಿನ ವಿವಿಧ ಅಂಗಗಳು ನಿರಂತರವಾಗಿ ದುಡಿಯುತ್ತಿರುವುದರಿಂದಲ್ಲವೇ ನಾವು ಸುಖವಾಗಿರುವುದು ಎಂದರು.
ಮುಖ್ಯ ಶಿಕ್ಷಕ ಜಿ. ಬಿ. ಮಾಸಣಗಿ ಮಾತನಾಡಿ ವಿದ್ಯಾಥರ್ಿಗಳಲ್ಲಿ ಶಿಸ್ತು, ಸಂಯಮ, ಸಮಯವನ್ನು ಪಾಲಿಸಿಕೊಂಡು ಮುನ್ನಡೆಯುವುದರಿಂದ ಜೀವನದಲ್ಲಿ ಏನಾದರೂ ಸಾಧಿಸಬಹುದು ಎಂದರು. ಎಂ. ಬಿ. ಶಿವಾನಂದ, ಜಯಲಲಿತಾ ಹೊಸಮನಿ, ಜ್ಯೋತಿ ಎನ್. ಎಸ್. ಬಿ. ಹಿರೇಮಠ, ಮತ್ತಿತರರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 