ವಿಕಸಿತ ಭಾರತದ ಬಜೆಟ್
Developed India's budget
ವಿಕಸಿತ ಭಾರತದ ಬಜೆಟ್
ಲೋಕದರ್ಶನ ವರದಿ
ಶಿಗ್ಗಾವಿ 03: ವಿಕಸಿತ ಭಾರತದ ನಿರ್ಮಾಣಕ್ಕೆ ಎಲ್ಲಾ ಆಯಾಮಗಳಲ್ಲೂ ಬದ್ಧತೆಯ ಜೊತೆಗೆ ಮುಂಬರುವ ದಶಕದಲ್ಲಿ ಪ್ರಪಂಚದಲ್ಲಾಗುವ ಎಐ, ಇವಿ ಕ್ರಾಂತಿ ಬದಲಾವಣೆಗೆ ಸಿದ್ಧರಾಗಿದ್ದು ಪ್ರಮುಖ ಅಂಶಗಳಿಗೆ ಒತ್ತು ನೀಡಿದ ಪರಿಣಾಮ ಭಾರತೀಯ ಸಮಾಜದ ಸುಧಾರಣೆಗೆ ನೆರವಾಗುತ್ತದೆ. ದೂರ ದೃಷ್ಟಿಯಿಂದ ಯುವಕರನ್ನು ಭವಿಷ್ಯಕ್ಕೆ ತಯಾರಿ ಮಾಡಲು ಬಜೆಟ್ನಲ್ಲಿ ಒತ್ತು ನೀಡಲಾಗಿದೆ ಎಂದು ಶಿಗ್ಗಾವಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ ಮಡಿವಾಳರ ಹೇಳಿದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 