ಭಕ್ತ ಕನಕದಾಸ ಜಯಂತಿ ಆಚರಣೆ
Devotees celebrate Kanakadasa Jayanti
ಗದಗ 08 : ಭಕ್ತ ಕನಕದಾಸ ಜಯಂತಿ ಅಂಗವಾಗಿ ನಗರದ ಹಾತಲಗೇರಿ ನಾಕಾ ವೃತ್ತದಲ್ಲಿ ಶ್ರೀ ಕನಕದಾಸರ ಭಾವಚಿತ್ರಕ್ಕೆ ಯುವ ಕರ್ನಾಟಕ ಭೀಮಸೇನೆ ಯುವಶಕ್ತಿ ಸಂಘದ ವತಿಯಿಂದ ಮಾಲಾರೆ್ಣ ಮಾಡಿ ಪುಷ್ಪಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ರಾಮು ಬಾಗಲಕೋಟಿ, ಉಪಾಧ್ಯಕ್ಷ ಖಾಜಾಸಾಬ ಗಬ್ಬೂರ, ಗದಗ ತಾಲ್ಲೂಕಾ ಅಧ್ಯಕ್ಷ ಶಬ್ಬೀರ ತಹಶೀಲ್ದಾರ, ಯಂಕಣ್ಣ ತೇರದಾಳ, ನಜೀರ ಬಳ್ಳಾರಿ, ಸಾಧಿಕ ಧಾರವಾಡ, ರಫೀಕ ಹಣಗಿ(ರಾಜೀವಗಾಂಧಿ ನಗರ), ಖಾದರಬಾಷಾ ನವಲಗುಂದ, ರಪೀಕ ಹಣಗಿ(ಬೆಟಗೇರಿ) ಹಾಗೂ ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಜಿಲ್ಲಾ ಕಾರ್ಯದರ್ಶಿ ಮುತ್ತು ಜಡಿ, ಚನ್ನಮ್ಮ ಹುಳಕಣ್ಣವರ, ಬಸು ಕುರಿ, ರಾಘು ವಗ್ಗನವರ, ಹೇಮಂತ ಗಿಡ್ಡಹನುಮಣ್ಣವರ, ಕುಮಾರ ಮಾರನಬಸರಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 