ಅರಕೆರೆ ಶ್ರೀಗಳ ಅಂಬಾರಿ ಉತ್ಸವಕ್ಕೆ ಭಕ್ತರು ಸಾಥ್
Devotees join Arakere Srigala Ambari Utsav
ರಾಣೇಬೆನ್ನೂರ:ಜು 10 ಗುರುಪೂರ್ಣಿಮೆ ನಿಮಿತ್ಯ ನಗರದಲ್ಲಿ ಗುರುವಾರದಂದು ಏರ್ಪಡಿಸಿದ್ದ ಅರಕೆರೆಯ ಸಿದ್ದಲಿಂಗ ಶಿವಯೋಗಿ ವಿರಕ್ತಮಠದ ಶಿವಲಿಂಗ ಮಹಾಸ್ವಾಮಿಗಳವರ ಅಂಬಾರಿ ಮಹೋತ್ಸವವು ಜನಾಕರ್ಷಿಸಿತು.
ನಗರದ ದೊಡ್ಡಪೇಟೆಯ ಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಶ್ರೀಗಳ ಅಂಬಾರಿ ಉತ್ಸವವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊಟ್ಟೂರೇಶ್ವರ ಮಠಕ್ಕೆ ತಲುಪಿತು.
ಉತ್ಸವಕ್ಕೆ ಕುಂಭ ಹೊತ್ತ ನೂರಾರು ಮಹಿಳೆಯರು, ಭಕ್ತರು, ಹರ-ಗುರು- ಚರಮೂರ್ತಿಗಳು ಅಂಬಾರಿ ಮಹೋತ್ಸವಕ್ಕೆ ಸಾಥ್ ನೀಡಿ ಯಶಸ್ವಿಗೊಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 