ಅರಕೆರೆ ಶ್ರೀಗಳ ಅಂಬಾರಿ ಉತ್ಸವಕ್ಕೆ ಭಕ್ತರು ಸಾಥ್
Devotees join Arakere Srigala Ambari Utsav
ರಾಣೇಬೆನ್ನೂರ:ಜು 10 ಗುರುಪೂರ್ಣಿಮೆ ನಿಮಿತ್ಯ ನಗರದಲ್ಲಿ ಗುರುವಾರದಂದು ಏರ್ಪಡಿಸಿದ್ದ ಅರಕೆರೆಯ ಸಿದ್ದಲಿಂಗ ಶಿವಯೋಗಿ ವಿರಕ್ತಮಠದ ಶಿವಲಿಂಗ ಮಹಾಸ್ವಾಮಿಗಳವರ ಅಂಬಾರಿ ಮಹೋತ್ಸವವು ಜನಾಕರ್ಷಿಸಿತು.
ನಗರದ ದೊಡ್ಡಪೇಟೆಯ ಬಸವೇಶ್ವರ ದೇವಸ್ಥಾನದಿಂದ ಆರಂಭಗೊಂಡ ಶ್ರೀಗಳ ಅಂಬಾರಿ ಉತ್ಸವವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೊಟ್ಟೂರೇಶ್ವರ ಮಠಕ್ಕೆ ತಲುಪಿತು.
ಉತ್ಸವಕ್ಕೆ ಕುಂಭ ಹೊತ್ತ ನೂರಾರು ಮಹಿಳೆಯರು, ಭಕ್ತರು, ಹರ-ಗುರು- ಚರಮೂರ್ತಿಗಳು ಅಂಬಾರಿ ಮಹೋತ್ಸವಕ್ಕೆ ಸಾಥ್ ನೀಡಿ ಯಶಸ್ವಿಗೊಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 