ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಪುರೋಹಿತ ವಿಶ್ವನಾಥಸ್ವಾಮಿಗೆ ಭಕ್ತರ ಸನ್ಮಾನ
Devotees pay homage to Purohita Vishwanathaswamy at Eluhede Nagappa Temple
ಕಂಪ್ಲಿ 30: ತಾಲೂಕು ಸಮೀಪದ ಬುಕ್ಕಸಾಗರ ಗ್ರಾಮದಲ್ಲಿರುವ ಸಹಸ್ರಾರು ಭಕ್ತರ ಆರಾಧ್ಯ ದೈವ ಶ್ರೀ ಏಳುಹೆಡೆ ನಾಗಪ್ಪ ದೇವಸ್ಥಾನದಲ್ಲಿ ಶುಭ ಶುಕ್ರವಾರದಂದು ಅಭಿಷೇಕ, ಮಹಾಮಂಗಳಾರತಿ ಸೇರಿದಂತೆ ನಾನಾ ಧಾರ್ಮಿಕ ಕೈಂಕಾರ್ಯಗಳು ಶ್ರದ್ಧಾಭಕ್ತಿಯಿಂದ ನೆರವೇರಿದವು. ಇಲ್ಲಿನ ಪುರೋಹಿತ ಎಚ್.ಎಂ.ವಿಶ್ವನಾಥಸ್ವಾಮಿ ಸಾನಿಧ್ಯದಲ್ಲಿ ಪಂಚಾಮೃತ ಅಭಿಷೇಕ, ಪುಷ್ಪಾರ್ಚಾನೆ, ಕುಂಕುಮಾರ್ಚನೆ, ಮಹಾಮಂಗಳಾರತಿ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶಾಸ್ತ್ರೋಸ್ರವಾಗಿ ನಡೆದವು. ಭಕ್ತರು ನಾಗಪ್ಪ ದೇವರ ದರ್ಶನ ಪಡೆದು ಪುನೀತರಾದರು. ನಂತರ ಭಕ್ತಾಧಿಗಳು ಪುರೋಹಿತ ವಿಶ್ವನಾಥಸ್ವಾಮಿ ಇವರಿಗೆ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಸಿಬ್ಬಂದಿಗಳಾದ ಬಿ.ನಾಗಪ್ಪ, ಹೆಚ್.ಪ್ರಶಾಂತ್, ಎಸ್.ವಿ.ವಿರೇಶ, ಹನುಮಂತಪ್ಪ ಸೇರಿದಂತೆ ಭಕ್ತರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 