ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ: ಗುರುಶಾಂತೇಶ್ವರಶ್ರೀ
ಲೋಕದರ್ಶನವರದಿ
ಹಾವೇರಿ : ಭಕ್ತರ ನಿಷ್ಕಲ್ಮಶವಾದ ಭಕ್ತಿಯೇ ಗುರುವಿಗೆ ಶಕ್ತಿಯಾಗಿದೆ ಎಂದು ನೆಗಳೂರ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.
ನೆಗಳೂರ ಗ್ರಾಮದಲ್ಲಿ ಜರುಗಿದ ಹೊಟ್ಟಿಗೌಡ್ರ ಮನೆತನದವರದಿಂದ ತುಲಾಬಾರ ಸೇವಾ ಸಮಾರಂಭ ದಲ್ಲಿ ನಾಣ್ಯಗಳ ತುಲಾಬಾರ ಸೇವೆ ಸ್ವೀಕರಿಸಿ ಶ್ರೀಗಳು ಮಾತನಾಡಿದರು.
ಗುರು ಶಿಷ್ಯರ ಸಂಬಂಧ ತಾಯಿ ಮಕ್ಕಳ ಸಂಬಂಧವಿದ್ದಂತೆ ಅದು ಎಂದಿಗೂ ಕೆಡದಂತೆ ಗಟ್ಟಿಯಾಗಿ ಇಟ್ಟುಕೊಳ್ಳುವ ಮಾರ್ಗವೇ ಭಕ್ತಿಯಾಗಿದೆ ಭಕ್ತಿಯಿಂದ ಗುರು ಲಿಂಗ ಜಂಗಮ ಸೇವೆ ಮಾಡಿದರೆ ಇಷ್ಟಾರ್ಥ ಸಿದ್ದಿಯಾಗುತ್ತದೆ ಆ ನಿಟ್ಟಿನಲ್ಲಿ ಹೊಟ್ಟಿಗೌಡ್ರ ಕುಟುಂಬದವರು ನಮಗೆ ಸ್ವ ಗ್ರಾಮದಲ್ಲಿ ಪ್ರಪ್ರಥಮವಾಗಿ ನಾಣ್ಯ ತುಲಾಭಾರ ಸೇವೆ ನೀಡಿರುವದು . ಸಂತೋಷ ತಂದಿದೆ ಈ ಮೊತ್ತವನ್ನು ಮಠದಲ್ಲಿ ನಿಮರ್ಾಣವಾಗುತ್ತಿರುವ ಮಂದಿರಕ್ಕೆ ವಿನಿಯೋಗಿಸಲಾಗುವುದು ಎಂದರು.
ಸಮಾರಂಭದಲ್ಲಿ ನಿಂಗಮ್ಮ ಹೊಟ್ಟಿಗೌಡ್ರ.ಬಸವರಾಜ ಹೊಟ್ಟಿಗೌಡ್ರ. ಬಸವರಾಜ ಮರಗಬ್ಬಿನ. ಈಶ್ವರ ಶಿಡೇನೂರ. ನಾಗಪ್ಪ ಕಟ್ಟೆಣ್ಣನವರ.ಸೋಮಣ್ಣ ಸಪ್ಪಣ್ಣನವರ. ಗುರುರಾಜ ಪತ್ರಿ.ವೀರಭದ್ರಪ್ಪ ಮರಗಬ್ಬಿನ.ಪಕ್ಕಿರಪ್ಪ ಹೊಸಮನಿ.ರಮೇಶ ಸುಣಗಾರ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಪಾಲ್ಗೊಂಡಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 