ಭಕ್ತಿಪೂರ್ವಕ ಬಸವ ಜಯಂತಿ ಆಚರಣೆ
Devotional Basava Jayanti celebration
ಯಮಕನಮರಡಿ, 01 : ಸ್ಥಳೀಯ ಶೂನ್ಯ ಸಂಪಾದನಾ ಹುಣಸಿಕೊಳ್ಳಮಠದಲ್ಲಿ ಹಾಗೂ ಯ ವಿ ಸಂಘದ, ಸರಕಾರಿ ಸ್ವತಂತ್ರ ಪಧವಿಪೂರ್ವ ಮಹಾವಿದ್ಯಾಲಯ, ಗ್ರಾಮ ಪಂಚಾಯತ ಯಮಕನಮರಡಿ, ದಾದಾಬಾನಹಟ್ಟಿ ಹಾಗೂ ಹತ್ತರಗಿ ಮತ್ತು ಯಮಕನಮರಡಿ ಆರ್.ಸಿ ಗ್ರಾಮ ಹಾಗೂ ಯಮಕನಮರಡಿಯ ಸಾರಾಪುರಿಗಲ್ಲಿ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಯಮಕನಮರಡಿ ಬಜಾರ ಗಲ್ಲಿ ಯಲ್ಲಿ ವಿಶ್ವಗುರು ಬಸವಣ್ಣನವರ ಭಾವಚಿತ್ರಕ್ಕೆ ಸ್ಥಳಿಯ ಹುಣಸಿಕೊಳ್ಳಮಠದ ಸಿದ್ದಬಸವ ದೆವರು ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ವಚನ ಬೊದನೆ ಮಾಡುವುದರೊಂದಿಗೆ 892 ಜಯಂತಿಯನ್ನು ಆಚರಿಸಲಾಯಿತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 