ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮ
Deworming Day Program
ಲೋಕದರ್ಶನ ವರದಿ
ಬೆಳಗಾವಿ, 10 : ಸ್ಥಳಿಯ ರುಕ್ಮಿಣಿ ನಗರ ಅಂಗನವಾಡಿ ಕೇಂದ್ರ ಸಂ. 124 ಹಾಗೂ 126ರಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ನಿಮಿತ್ಯ ಜಾಗೃತಿ ಹಾಗೂ ಮಾತ್ರೆ ನೀಡುವ ಕಾರ್ಯಕ್ರಮ ದಿ. 10ರಂದು ಜರುಗಿತು.
ಅಂಗನವಾಡಿ ಮೇಲ್ವಿಚಾರಕಿ ಎಸ್ ವಾಯ್ ಗುಡಿ ಇವರು ಈ ಸಂದರ್ಭದಲ್ಲಿ ಮಾತನಾಡಿ ಜಂತು ಹುಳು ಉತ್ಪತಿ ಹಾಗೂ ಅವುಗಳ ನಿರ್ಮೂಲನೆ ಕುರಿತು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳಿಗೆ ಜಂತುಹುಳುಗಳ ನಿವಾರಣಾ ಮಾತ್ರೆ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಮಂಜುಳಾ ಬಿರ್ಜೆ, ರೇಣುಕಾ ಖಟಾವಕರ, ಆಶಾ ಕಾರ್ಯಕರ್ತೆ ನೇತ್ರಾ ಮೋದಗೆಕರ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 