ಧಾರವಾಡ: ಸದ್ಭಾವನಾ ದಿನಾಚರಣೆ

ಧಾರವಾಡ: ಸದ್ಭಾವನಾ ದಿನಾಚರಣೆ Dharwad: Sadbhavana Day celebration

ಧಾರವಾಡ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನಿನ್ನೆ (ಆ.20) ರಂದು ಸದ್ಭಾವನಾ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಇಲಾಖೆಯ ಸಹಾಯ ನಿರ್ದೇಶಕ ಡಾ. ಸುರೇಶ ಹಿರೇಮಠ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.