ಸರಣಿ ಬೆನ್ನಲ್ಲೇ ನಿವೃತಿಯ ಸೂಚನೆ ಕೊಟ್ರಾ ಧೋನಿ?
ಮೂರನೇ ಏಕದಿನ ಪಂದ್ಯದಲ್ಲಿಇಂಗ್ಲೆಂಡ್ ವಿರುದ್ಧ ಸೋಲುವ ಮೂಲಕ ಭಾರತ ಸರಣಿಯನ್ನು ಗೆಲ್ಲುವುಕ್ಕೆ ವಿಫಲವಾಗಿದೆ. ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಯ ಸೂಚನೆ ಕೊಟ್ಟಿದ್ದಾರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಪಂದ್ಯ ಮುಕ್ತಾಯಗೊಳ್ಳುತ್ತಿದ್ದಂತೆಯೇ ಎಲ್ಲರೂ ಡ್ರೆಸ್ಸಿಂಗ್ ರೂಮ್ ನತ್ತ ಹೊರಟರೆ ಎಂಎಸ್ ಧೋನಿ ಮಾತ್ರ ಅಂಪೈರ್ ಗಳಿಂದ ಪಂದ್ಯದಲ್ಲಿ ಬಳಸಲಾದ ಚೆಂಡನ್ನು ತೆಗೆದುಕೊಂಡರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿದ್ದು, ಎಂಎಸ್ ಧೋನಿ ಏಕದಿನ ಆವೃತ್ತಿಯ ಕ್ರಿಕೆಟ್ ನಿಂದಲೂ ನಿವೃತ್ತಿ ಘೋಷಿಸುತ್ತಾರಾ ಎಂಬ ಚಚರ್ೆಗೆ ಕಾರಣವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 