ಈ ದಿನ ಬರುವುದೆಂದು ನಿರೀಕ್ಷಿಸಿರಲಿಲ್ಲ: ಪೇಜಾವರ ಶ್ರೀ
ಉಡುಪಿ, ನ : ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ಮಾತನಾಡಿದ ಶ್ರೀಗಳು, ನನ್ನ ಜೀವನದಲ್ಲಿ ಈ ದಿನ ಬರಲಿದೆ ಎಂದು ನಿರೀಕ್ಷಿಸಿರಲಿಲ್ಲ. ಬಹಳ ವಯಸ್ಸಾಗಿರುವುದರಿಂದ ರಾಮಮಂದಿರದ ಆಸೆ ಕಳೆದುಕೊಂಡಿದ್ದೆ. ಬಹಳ ನಿರೀಕ್ಷೆಯಿಂದ ಈ ತೀರ್ಪನ್ನು ಎದುರು ನೋಡುತ್ತಿದ್ದೇನೆ. ರಾಮಮಂದಿರ ಇಡೀ ದೇಶದ ಜನರ ಕನಸು, ರಾಮ ಮಂದಿರದ ಸ್ವಲ್ಪ ದೂರದಲ್ಲಿ ಮಸೀದಿ ಕೂಡ ನಿಮರ್ಾಣವಾಗಲಿ ಎಂದು ಆಶಿಸುತ್ತೇನೆ. ಇಂದಿನ ತೀಪು ಯಾರ ಪರ, ವಿರುದ್ಧವಾದರೂ ಸೌಹಾರ್ದತೆ ಮುಖ್ಯ. ಇಲ್ಲಿ ಸಂವಿಧಾನಕ್ಕೆ ಭಂಗವಾಗಬಾರದು ಎಂದರು. ಕಾನೂನು ಹಾಗೂ ನ್ಯಾಯಾಲದ ವಿರುದ್ಧ ವರ್ತನೆ ಬೇಡ ಎಂದು ಶ್ರೀಗಳು ವಿನಂತಿಸಿದರು. ರಾಜ್ಯದಲ್ಲಿ ಸಂಘರ್ಷ ಉದ್ಭವವಾದರೇ, ಉಪವಾಸ ಕೂರುವುದಾಗಿ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾನುವಾರ ದೆಹಲಿಯಲ್ಲಿ ನಡೆಯಲಿರುವ ಸಂತರ ಶಾಂತಿಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಮಾಹಿತಿ ನೀಡಿದ ಅವರು, ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವ ಆಲೋಚನೆ ಹೊಂದಿದ್ದೇನೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 