ದಿಗ್ಗೆವಾಡಿ(ಯಡ್ರಾಂವ) ವಿದ್ಯುತ ವಿತರಣಾ ಕೇಂದ್ರ: ವಿದ್ಯುತ ವ್ಯತ್ಯಯ
Diggewadi (Yadravan) Electricity Distribution Center: Power outage
ರಾಯಬಾಗ 10: ತಾಲೂಕಿನ ದಿಗ್ಗೆವಾಡಿ(ಯಡ್ರಾಂವ) ವಿದ್ಯುತ ವಿತರಣಾ ಕೇಂದ್ರದ ತ್ರೈಮಾಸಿಕ ಕಾರ್ಯ ಇರುವುದರಿಂದ ಯಡ್ರಾಂವ, ಪಡಲಾಳೆ ತೋಟ, ನಾಯಿಕ ತೋಟ, ತೋಳೆ ತೋಟ, ಜಲಾಲಪೂರ, ದಿಗ್ಗೆವಾಡಿ, ಕಂಚಕರವಾಡಿ ಗ್ರಾಮಗಳಿಗೆ ಸೆ.12 ರಂದು ಬೆಳ್ಳಗ್ಗೆ 9 ರಿಂದ ಸಾಯಂಕಾಲ 6 ಗಂಟೆವರೆಗೆ ವಿದ್ಯುತ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಹೆಸ್ಕಾಂ ಅಧಿಕಾರಿ ವೈ.ಎಸ್.ಸಣಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 