ಹುಂಬಿ ಅವರ ಕುಟುಂಬದ ಶುಭ ವಿವಾಹ ಆರತಕ್ಷತೆಯಲ್ಲಿ ಗಣ್ಯರು ಭಾಗಿ
Dignitaries attend Humbi's family's auspicious wedding reception
ಹುಬ್ಬಳ್ಳಿ 17 : ತಬಲಾ ಕಲಾವಿದರು , ಜೈ ಹನುಮಾನ್ ರೋಡ್ ಲೈನ್ಸ್ ಮತ್ತು ಬಿ ಎಚ್ ಬ್ರಿಕ್ಸ್ ನ ಮಾಲೀಕರಾದ ಮಂಜುನಾಥ ವೀರ್ಪ ಹುಂಬಿ ಅವರ ಕುಟುಂಭದ ಶುಭ ವಿವಾಹ ಮುನ್ನಾದಿನ ನಡೆದ ಆರತಕ್ಷತೆ ಕಾರ್ಯಕ್ರಮ ಕೆಇಬಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನೇರವೇರಿತು. ನವ ವಧುವರರಾದ ಜಯಲಕ್ಷ್ಮಿ ಹಾಗೂ ವೀರೇಂದ್ರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಸದಸ್ಯರು ಗ್ರಂಥ ನೀಡಿ ಶುಭ ಕೋರಿದರು. ಗಣ್ಯರು ಶುಭಾಶೀರ್ವದಿಸಿದರು. ಭಾವಿ ಜೀವನ ಯಶಸ್ವಿಯಾಗಿ ನೆರವೆರಲಿ ಎಂದು ಶುಭ ಕೋರಿದರು. ಖ್ಯಾತ ನ್ಯಾಯವಾದಿ, ಲಿಂಗಾಯತ ಸಮಾಜದ ದುರೀಣರು, ಹಿರಿಯರಾದ ಮೋಹನ ಲಿಂಬಿಕಾಯಿ , ಸೋಹನ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ನಿಖಿಲ್ ಲಿಂಗರಾಜ ಹೊರಕೇರಿ, ಡಾ ಸೋಮಶೇಖರ ಹುದ್ದಾರ್, ಡಾ ಎಚ್ ವಿ ಬೆಳಗಲಿ, ರಾಜೇಶ್ವರಿ ಹುಂಬಿ, ಮಂಜುನಾಥ ಹುಂಬಿ, ಪ್ರೊ ನಂದೀಶ ಹುಂಬಿ, ನಂದಕುಮಾರ್ ಪಾಟೀಲ್, ಪ್ರಿಯಾ ಹುಂಬಿ, ವಿ.ಜಿ.ಪಾಟೀಲ್, ಗುರುಸಿದ್ದಪ್ಪ ಬಡಿಗೇರ, ಮಲ್ಲಿಕಾರ್ಜುನ ಕಮ್ಮಾರ, ಸೇರಿದಂತೆ ಹುಂಬಿ ಹಾಗೂ ಉಮಚಗಿ ಬಂಧುಗಳು, ಗೆಳೆಯರು, ಮುಂತಾದವರು ಭಾಗವಸಿದ್ದರು.ಪ್ರಿಯಾ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 