ಹುಂಬಿ ಅವರ ಕುಟುಂಬದ ಶುಭ ವಿವಾಹ ಆರತಕ್ಷತೆಯಲ್ಲಿ ಗಣ್ಯರು ಭಾಗಿ
Dignitaries attend Humbi's family's auspicious wedding reception
ಹುಬ್ಬಳ್ಳಿ 17 : ತಬಲಾ ಕಲಾವಿದರು , ಜೈ ಹನುಮಾನ್ ರೋಡ್ ಲೈನ್ಸ್ ಮತ್ತು ಬಿ ಎಚ್ ಬ್ರಿಕ್ಸ್ ನ ಮಾಲೀಕರಾದ ಮಂಜುನಾಥ ವೀರ್ಪ ಹುಂಬಿ ಅವರ ಕುಟುಂಭದ ಶುಭ ವಿವಾಹ ಮುನ್ನಾದಿನ ನಡೆದ ಆರತಕ್ಷತೆ ಕಾರ್ಯಕ್ರಮ ಕೆಇಬಿ ಕಲ್ಯಾಣ ಮಂಟಪದಲ್ಲಿ ಅದ್ಧೂರಿಯಾಗಿ ನೇರವೇರಿತು. ನವ ವಧುವರರಾದ ಜಯಲಕ್ಷ್ಮಿ ಹಾಗೂ ವೀರೇಂದ್ರ ಅವರಿಗೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಸದಸ್ಯರು ಗ್ರಂಥ ನೀಡಿ ಶುಭ ಕೋರಿದರು. ಗಣ್ಯರು ಶುಭಾಶೀರ್ವದಿಸಿದರು. ಭಾವಿ ಜೀವನ ಯಶಸ್ವಿಯಾಗಿ ನೆರವೆರಲಿ ಎಂದು ಶುಭ ಕೋರಿದರು. ಖ್ಯಾತ ನ್ಯಾಯವಾದಿ, ಲಿಂಗಾಯತ ಸಮಾಜದ ದುರೀಣರು, ಹಿರಿಯರಾದ ಮೋಹನ ಲಿಂಬಿಕಾಯಿ , ಸೋಹನ್ ಸುರೇಶ್ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ನಿಖಿಲ್ ಲಿಂಗರಾಜ ಹೊರಕೇರಿ, ಡಾ ಸೋಮಶೇಖರ ಹುದ್ದಾರ್, ಡಾ ಎಚ್ ವಿ ಬೆಳಗಲಿ, ರಾಜೇಶ್ವರಿ ಹುಂಬಿ, ಮಂಜುನಾಥ ಹುಂಬಿ, ಪ್ರೊ ನಂದೀಶ ಹುಂಬಿ, ನಂದಕುಮಾರ್ ಪಾಟೀಲ್, ಪ್ರಿಯಾ ಹುಂಬಿ, ವಿ.ಜಿ.ಪಾಟೀಲ್, ಗುರುಸಿದ್ದಪ್ಪ ಬಡಿಗೇರ, ಮಲ್ಲಿಕಾರ್ಜುನ ಕಮ್ಮಾರ, ಸೇರಿದಂತೆ ಹುಂಬಿ ಹಾಗೂ ಉಮಚಗಿ ಬಂಧುಗಳು, ಗೆಳೆಯರು, ಮುಂತಾದವರು ಭಾಗವಸಿದ್ದರು.ಪ್ರಿಯಾ
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 