ಶುಭ ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ,
Dignitaries attend auspicious wedding ceremony
ಶುಭ ವಿವಾಹ ಕಾರ್ಯಕ್ರಮದಲ್ಲಿ ಗಣ್ಯರು ಭಾಗಿ,
ಕೊಪ್ಪಳ 11: ನಗರದ ಮುಸ್ಲಿಂ ಶಾದಿ ಮಹಲ್ ನಲ್ಲಿ ಶನಿವಾರ ಬೆಳಿಗ್ಗೆ ಜರುಗಿದ ಕೆಎಸ್ಆರ್ಟಿಸಿ ನಿವೃತ್ತ ವಾಹನ ಚಾಲಕ ಅಬ್ದುಲ್ ರಜಾಕ್ ರವರ ಸುಪುತ್ರ ಬಾಷಾ ಸೌದಾಗರ ಇವರ ಮದುವೆ, ನಿಕಾ ಕಾರ್ಯಕ್ರಮ ಜರುಗಿತು, ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಎಂ ಸಾಧಿಕ ಅಲಿ , ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪ ಪ್ರಚಾರ್ಯ ಅಬ್ದುಲ್ ಖೈಯುಮ್. ನಿವೃತ್ತ ಶಿಕ್ಷಕ ಸೈಯದ್ ಗೌಸ್ ಪಾಷಾ ಖಾಜಿ ನಿವೃತ್ತ ಸಿ. ಆರ್. ಪಿ. ಎಫ್ ಇನ್ಸ್ಪೆಕ್ಟರ್ ಸಲೀಮುದ್ದೀನ್, ನಿವೃತ್ತ ವೃತ್ತಿ ಶಿಕ್ಷಕ ಅಮೀರ್ ಹಮ್ಜಾ ನದಾಫ್, ಕೆ ಎಸ್ ಆರ್ ಟಿ ಸಿ ಮೆಕ್ಯಾನಿಕ್ ಬೆಂಗಳೂರಿನ ಮರ್ಧಾನ್ ಖಾನ್ ಸೇರಿದಂತೆ ಅನೇಕರು ಪಾಲ್ಗೊಂಡು ನೂತನ ವಧು ವರರಿಗೆ ಶುಭ ಕೋರಿದರು,
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 