ಕೆ ಆರ್ ಎಚ್ ಶಿಕ್ಷಣ ಸಂಸ್ಥೆ ಘಟಪ್ರಭಾದಲ್ಲಿ ಗಣ್ಯರ ಸನ್ಮಾನ
Dignitaries felicitated at KRH Educational Institute Ghataprabha
ಘಟಪ್ರಭಾ 08: ಪ್ರತಿಷ್ಠಿತ ಶ್ರೀ ಕೆ ಆರ್ ಎಚ್ ಶಿಕ್ಷಣ ಸಂಸ್ಥೆಯಎಸ್ ಎಸ್ ಎಲ್ ಸಿ 2003ನೇ ವರ್ಷದ ತಂಡದ ವಿದ್ಯಾರ್ಥಿಗಳ ಪುನರ್ಮಿಲನ ಮತ್ತು ಗುರು ವಂದನಾ ಕಾರ್ಯಕ್ರಮ ರವಿವಾರದಿನಾಂಕ 05-03-2026 ರಂದು ವೈಭವದಿಂದ ನಡೆಯಿತು.ಸಂಸ್ಥೆಯ ಅಧ್ಯಕ್ಷರಾದ ರಾಮಣ್ಣ ಹುಕ್ಕೇರಿ ಹುಕ್ಕೇರಿ ಹಿರಿಯಮುಖಂಡರಾದ ಸುರೇಶ್ ಪಾಟೀಲ ಮತ್ತು ಮಧುಕರ ದೇಶಪಾಂಡೆ ಇನಾಮದಾರ ಸರಕಾರಿ ಪ್ರೌಢ ಶಾಲೆ ಮಲ್ಲಾಪುರ ಪಿ ಜಿ ಘಟಪ್ರಭಾದ ಎಸ್ ಡಿ ಎಂ ಸಿ ಯ ಅಜೀವ ಗೌರವ ಕಾರ್ಯದರ್ಶಿಗಳಾಗಿರುವ ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ವಿ ಮಹಾಜನ ಹಾಗೂ ತಮಗೆ ಕಲಿಸಿದ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಗಳನ್ನು ಸತ್ಕಾರ ಮಾಡಲಾಯಿತು.ಜಯದೇವ ದೇಶಪಾಂಡೆ, ಗುರುರಾಜ ಕುಲಕರ್ಣಿ,ಮುತ್ತುರಾಜ ದೊಡಮನಿ, ರವಿ ಶ್ರೀಖಂಡೆ,ಸತೀಶ್ ಪಾಟೀಲ ಅನಂತ ಖಾಸನೀಸ್ ಅಮೃತಾ ಚಿಕ್ಕೋಡಿಕರ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಶೃಮ ವಹಿಸಿ ಯಶಸ್ವಿಗೊಳಿಸಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 