ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ಗಣ್ಯರಿಂದ ಪ್ರತಿಮೆಗೆ ಗೌರವ ನಮನ
Dignitaries pay homage to Ambedkar's statue on his 69th Mahaparinirvana Day
ಯರಗಟ್ಟಿ 06 : ಸ್ಥಳೀಯ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಏರಿ್ಡಸಲಾಗಿದ್ದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನದ ಪ್ರಯುಕ್ತ ತಹಶೀಲ್ದಾರ ಎಮ್ ವ್ಹಿ ಗುಂಡಪ್ಪಗೋಳ ಸೇರಿದಂತೆ ದೇಶದ ಅನೇಕ ಗಣ್ಯರು ಶನಿವಾರ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು.ಈ ವೇಳೆ ಪ. ಪಂ. ಮುಖ್ಯಾಧಿಕಾರಿ ಮಹೇಶ ಭಜಂತ್ರಿ, ಪಿಎ??? ಎಲ್ ಬಿ ಮಾಳಿ,ಪಶು ವೈದ್ಯಾಧಿಕಾರಿ ಎಂ ವ್ಹಿ ಪಾಟೀಲ, ದಲಿತ ಸಮಾಜದ ಹಿರಿಯರು ಭಾಸ್ಕರ್ ಹಿರೇಮೆತ್ರಿ, ಸಂತೋಷ ಚನ್ನಮೇತ್ರಿ, ಸುರೇಶ ತಮ್ಮನ್ನವರ, ಅರುಣ ನೀಲಪ್ಪನವರ, ಲಂಕೇಶ್ ಮೇತ್ರಿ, ಹನಮಂತ ನರೇರ, ಬಾಬು ಚನ್ನಮೇತ್ರಿ, ಕಂದಾಯ ನೀರೀಕ್ಷಕ ವಾಯ್ ಎಫ್ ಮುರ್ತೇಣ್ಣವರ, ಗ್ರಾಮ ಆಡಳಿತಾಧಿಕಾರಿ ಎಲ್ ಬಿ ದಳವಾಯಿ, ಕಾರ್ಮಿಕ ಇಲಾಖೆ ಡಿ ಓ. ರವಿಂದ್ರ ತಳವಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್ 