ಜನ್ಮದಿನಕ್ಕೆ ಶುಭಾಶಯ ಕೋರಲು ಆಗಮಿಸದಂತೆ ಡಿಕೆಶಿ ಮನವಿ
ಬೆಂಗಳೂರು, ಮೇ10,ತಾವು ಊರಲ್ಲಿ ಇಲ್ಲದಿರುವುದರಿಂದ ಮೇ 15ರಂದು ತಮಗೆ ಜನ್ಮದಿನದ ಶುಭಾಶಯ ಕೋರಲು ಯಾರೂ ಬರಬಾರದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.ಅನಿವಾರ್ಯ ಕಾರಣಗಳಿಂದ ಮೇ 14 ರಿಂದ 3 ದಿನಗಳ ಕಾಲ ಬೆಂಗಳೂರಿನಲ್ಲಿ ಇರುವುದಿಲ್ಲ. ಹೀಗಾಗಿ ನಾಯಕರಾಗಲಿ, ಪಕ್ಷದ ಕಾರ್ಯಕರ್ತರಾಗಲಿ, ಅಭಿಮಾನಿ ಬಂಧುಗಳಾಗಲಿ, ಕನಕಪುರ ಕ್ಷೇತ್ರದವರಾಗಲಿ ಯಾರೂ ಕೂಡ ಸದಾಶಿವನಗರ ನಿವಾಸಕ್ಕಾಗಲಿ, ಪಕ್ಷದ ಕಚೇರಿಗಾಗಲಿ ಬರುವುದು ಬೇಡ. ಯಾರೂ ಇದನ್ನು ತಪ್ಪಾಗಿ ಭಾವಿಸಬಾರದು ಎಂದು ಶಿವಕುಮಾರ್ ವಿನಂತಿ ಮಾಡಿದ್ದಾರೆ.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 