ವಿವೇಕ ಜಾಗೃತ ಬಳಗದಿಂದ ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆ
ಲೋಕದರ್ಶನವರದಿ
ಶಿಗ್ಗಾವಿ 20: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಪುರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ, ನಾವು ನಿಮ್ಮೊಂದಿಗೆ ಇದ್ದೇವೆ ಎಂಬ ಸಂದೇಶ ನೀಡುವದರೊಂದಿಗೆ ಪಟ್ಟಣದ ವಿವೇಕ ಜಾಗೃತ ಬಳಗದ ಸದಸ್ಯರು ಎಲ್ಲ ಸಿಬ್ಬಂದಿಗಳಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿದರು.
ವಿವೇಕ ಜಾಗೃತ ಬಳಗದ ಅಶೋಕ ಕುಸರ್ಾಪೂರ, ಈರಣ್ಣಾ ಬಡ್ಡಿ, ರುದ್ರಗೌಡ ಮೆಳ್ಳಾಗಟ್ಟಿ, ರಾಜು ಗಾಣಿಗೇರ, ಮಲ್ಲಯ್ಯ ಹಿರೇಮಠ, ಶೇಖಣ್ಣಾ ಕಳ್ಳಿಮನಿ, ಶಂಭು ಯಲಿಗಾರ, ಮೃತ್ಯುಂಜಯ ವಾಲಿಶೆಟ್ಟರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 