ಅಂಗವಿಕಲತೆ ಎಂಬುದು ಶಾಪವಲ್ಲ: ಗಲಗಲಿ
Disability is not a curse: Galagali
ರನ್ನ ಬೆಳಗಲಿ 03: ಪಟ್ಟಣದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಅಂಗವಿಕಲರ ದಿನಾಚರಣೆ ಕಾರ್ಯಕ್ರಮ ಜರಗಿತು. ಮುಖ್ಯಶಿಕ್ಷಕ ಆರ್ ಡಿ ಗಲಗಲಿ ಅಂಗವಿಕಲತೆ ಎಂಬುದು ಶಾಪವಲ್ಲ. ಎಲ್ಲರಂತೆ ಅವರು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಪ್ರೋತ್ಸಾಹಿಸುವುದೇ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಅದೆಷ್ಟೋ ಅಂಗವಿಕಲರು ಅಂಗವೈಕಲ್ಯತೆಯನ್ನು ಮೀರಿ ಬೆಳೆದು, ಸರ್ವರಿಗೂ ಸ್ಪೂರ್ತಿಯಾಗಿದ್ದಾರೆ ಎಂದು ತಿಳಿಸಿದರು.
ಯಮನಪ್ಪ ಆಲಗೂರ ಎಸ್ ಡಿ ಎಂ ಸಿ ಅಧ್ಯಕ್ಷರು ಶಾಲೆಯ ವಿಶೇಷ ಆದ್ಯತೆಯುಳ್ಳ ವಿದ್ಯಾರ್ಥಿನಿ ಐಶ್ವರ್ಯ ಮೂಲಿಮನೆಗೆ ಸನ್ಮಾನಿಸಿ ಗ್ರಂಥ ಉಡುಗೊರೆಯನ್ನು ನೀಡಿದರು.ಎಸ್ ಹೆಚ್ ಮಾದರ, ಎಸ್ ಪಿ ಜೋಶಿ, ಆರ್ ಡಿ ಬಂಡಿ, ಎಚ್ ಬಿ ಜಮಾದಾರ, ರೂಪಾ ದಂಡಿನ, ರಾಘವೇಂದ್ರ ನೀಲನ್ನವರ, ಶೋಭಾ ವೀರಘಂಟಿ, ಭಾರತಿ ಮಳ್ಳಿಗೇರಿ, ಕಾಳಮ್ಮ ಬಡಿಗೇರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 