ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ
Disaster Management Preparedness Meeting
ಮಹಾಲಿಂಗಪುರ 08: ಪುರಸಭೆ ನೂತನ ಮುಖ್ಯಾಧಿಕಾರಿ ನಾಮದೇವ ಲಮಾನಿ ಅಧ್ಯಕ್ಷತೆಯಲ್ಲಿ ಸೋಮವಾರ ಮುಂಜಾನೆ ವಿಪತ್ತು ನಿರ್ವಹಣಾ ಮುಂಜಾಗ್ರತಾ ಸಭೆ ನಡೆಯಿತು.
ಈ ಸಭೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು, ವಸತಿ, ಆಹಾರ, ಆರೋಗ್ಯ, ಹೆಸ್ಕಾಂ, ಪೋಲೀಸ್ ಇಲಾಖೆ, ತಾಲೂಕು ಅಗ್ನಿಶಾಮಕ ದಳ, ಶಿಕ್ಷಣ ಇಲಾಖೆ (ಸಿಆರ್ಸಿ), ಜಿಎಲ್ ಬಿಸಿ, ಪಿಡಬ್ಲ್ಯೂಡಿ ಮತ್ತು ಪಶು ವೈದ್ಯಾಧಿಕಾರಿಗಳು ಭಾಗವಹಿಸಿ ವಿಪತ್ತು ಕುರಿತು ತಯಾರಿಯನ್ನು ಸಭೆಗೆ ತಿಳಿಸಿದರು. ಪುರಸಭೆ ಅಧಿಕಾರಿಗಳಾದ ಎಸ್. ಎನ್.ಪಾಟೀಲ್, ಎಂ ಎಸ್ ಮುಗಳಖೋಡ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 