ಜಿಲ್ಲಾಸ್ಪತ್ರೆಯಿಂದ ಕೊರೊನಾದಿಂದ ಗುಣಮುಖರಾದ ಓರ್ವನ ಡಿಸ್ಚಾಜ್೯
ವಿಜಯಪುರ ಮೇ.14 : ಗುರುವಾರ ಜಿಲ್ಲಾಸ್ಪತ್ರೆಯಿಂದ ಕೋವಿಡ್-19 ರೋಗದಿಂದ ಗುಣಮುಖರಾದ ಓರ್ವ ಪುರುಷ ರೋಗಿಯು ಬಿಡುಗಡೆ ಹೊಂದಿದ್ದು, 45 ವರ್ಷ ವಯೋಮಾನದ ಪುರುಷ ರೋಗಿ ಸಂಖ್ಯೆ; 595 ಅವರು ಬಿಡುಗಡೆ ಹೊಂದಿದ್ದಾರೆ. ಆಸ್ಪತ್ರೆಯಲ್ಲಿ ಸಕ್ರಿಯವಾಗಿರುವ ಇನ್ನುಳಿದ 13 ಕೋವಿಡ್-19 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು ಪರಿಣಾಮಕಾರಿ ಚಿಕಿತ್ಸೆ ನಡೆಯುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ 52 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈವರೆಗೆ ಒಟ್ಟು 36 ಜನ ಕೋವಿಡ್-19 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲಾಸ್ಪತ್ರೆಯಿಂದ ಗುಣಮುಖ ರೋಗಿ ಬಿಡುಗಡೆ ಸಂದರ್ಭದಲ್ಲಿ ಜಿಲ್ಲಾಸ್ಪತ್ರೆ ಸರ್ಜನ್ ಡಾ. ಎಸ್.ಎ ಕಟ್ಟಿ, ಡಾ.ಲಕ್ಕಣ್ಣವರ, ಡಾ.ಬಿರಾದಾರ, ಡಾ. ಇಂಗಳೆ, ಡಾ. ಮಹೇಶ ಮೋರೆ, ಸುರೇಖಾ ಗಾಯಕವಾಡ, ಲಾಲಬಿ ನದಾಫ್, ಶರಣಬಸಪ್ಪ ಕಲ್ಲೂರ, ಮನೋಜ್ ಕಾನಸೆ, ಮಂಜುನಾಥ ಬಂಟನೂರ, ಸುರೇಂದ್ರ ಮಾನಕರ, ಸುರೇಶ ಸುಣಗಾರ, ಶ್ರೀಪತಿ ಕುಲಕಣರ್ಿ, ಎಸ್.ಎಲ್ ಖಜಾಪೂರ ಹಾಗೂ ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳು ಇದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 