ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ಸಂಬಳದಲ್ಲಿ ತಾರತಮ್ಯ
Discrimination in salary of hospital outsourced staff
ಬಳ್ಳಾರಿ 18: ಆಸ್ಪತ್ರೆಯ ವಾತಾವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗಳಿಗೆ ಬೇರೆ ವಿಭಾಗಗ ಹೋಲಿಸಿದರೆ ಅತ್ಯಂತ ಕನಿಷ್ಠ ವೇತನವನ್ನು ನಿಗದಿಪಡಿಸಲಾಗಿದೆ. ತಾರತಮ್ಯವನ್ನು ಹೋಗಲಾಡಿಸಲು ಸಚಿವ ಸಂತೋಷ ಲಾಡ್ ಅವರಿಗೆ ಇಂದು ಗದಗನಲ್ಲಿ ಹೋರಗುತ್ತಿಗೆ ನೌಕರರ ಸಂಘದಗೌರವದಕ್ಷರಾದ ಎಸ್ಎನ್ ಬಳ್ಳಾರಿ ಅಧ್ಯಕ್ಷರಾದ ಮಲ್ಲಪ್ಪ ಭಾವಿಮನಿ ನೇತೃತ್ವದಲ್ಲಿ ಮನವಿ ಅರ್ಿಸಲಾಯಿತು. ಈ ಸಂದರ್ಭದಲ್ಲಿ ಮಮ್ತಾಜ್ರೋಣದ ಸರೋಜ ಬಂಡಿ ವಡ್ಡರ್, ರಜಿಯಾಬೇಗಂಅನ್ಸಾರಿ, ನಾಗರಾಜ್ಎರಗುಡಿ, ಸ್ವರೂಪ ಹುಬ್ಬಳ್ಳಿ,ಸುಗೀರ್ಪ ಸುಂಕದ್, ಬಸಪ್ಪ ಚೋಳಮ್ನವರ್, ಹರೀಶ್ ಭಾವಿಮನಿ,ಕೃಷ್ಣ ಪೂಜಾರ್ ಮುಂತಾದವರು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 