ಮಂಡ್ಯದಿಂದ ಜಿಲ್ಲೆಯ ನೆರೆ ಸಂತ್ರಸ್ತರಿಗೆ 4,200 ಕ್ವಿಂಟಲ್ ಅಕ್ಕಿ ವಿತರಣೆ
ಹಾವೇರಿ: ಹಾವೇರಿ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮಂಡ್ಯ ಜಿಲ್ಲೆಯಿಂದ 4,200 ಕ್ವಿಂಟಲ್ ಅಕ್ಕಿ, 1000 ಸೀರೆಗಳು ಹಾಗೂ 170 ವಿವಿಧ ರೀತಿಯ ಸಾಮಗ್ರಿಗಳನ್ನು ಕಳುಹಿಸಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರ ಕಾಳಜಿಯಿಂದ ಮಂಡ್ಯ ಜಿಲ್ಲೆಯ ವಿವಿಧ ದಾನಿಗಳಿಂದ ಸಂಗ್ರಹಿಸಿದ ಸಾಮಗ್ರಿಗಳನ್ನು ಹಾವೇರಿಗೆ ಜಿಲ್ಲೆಗೆ ಕಳುಹಿಸಿದ್ದಾರೆ. ಜಿಲ್ಲೆಯ ನೆರೆಪೀಡಿತ ಕರ್ಜಗಿ, ಮಂಟಗಣಿ, ಹಿರೇಮುಗದೂರ, ಚಿಕ್ಕಮುಗದೂರ, ಹರಳಿಹಳ್ಳಿ ಹಾಗೂ ನದಿ ನೀರಲಗಿ ಗ್ರಾಮಗಳ ಸಂತ್ರಸ್ತರಿಗೆ ಸಾಮಗ್ರಿಗಳನ್ನು ಜಿಲ್ಲೆಯ ಅಧಿಕಾರಿಗಳು ವಿತರಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 