ಮಂಡ್ಯದಿಂದ ಜಿಲ್ಲೆಯ ನೆರೆ ಸಂತ್ರಸ್ತರಿಗೆ 4,200 ಕ್ವಿಂಟಲ್ ಅಕ್ಕಿ ವಿತರಣೆ
ಹಾವೇರಿ: ಹಾವೇರಿ ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮಂಡ್ಯ ಜಿಲ್ಲೆಯಿಂದ 4,200 ಕ್ವಿಂಟಲ್ ಅಕ್ಕಿ, 1000 ಸೀರೆಗಳು ಹಾಗೂ 170 ವಿವಿಧ ರೀತಿಯ ಸಾಮಗ್ರಿಗಳನ್ನು ಕಳುಹಿಸಲಾಗಿದೆ.
ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರ ಕಾಳಜಿಯಿಂದ ಮಂಡ್ಯ ಜಿಲ್ಲೆಯ ವಿವಿಧ ದಾನಿಗಳಿಂದ ಸಂಗ್ರಹಿಸಿದ ಸಾಮಗ್ರಿಗಳನ್ನು ಹಾವೇರಿಗೆ ಜಿಲ್ಲೆಗೆ ಕಳುಹಿಸಿದ್ದಾರೆ. ಜಿಲ್ಲೆಯ ನೆರೆಪೀಡಿತ ಕರ್ಜಗಿ, ಮಂಟಗಣಿ, ಹಿರೇಮುಗದೂರ, ಚಿಕ್ಕಮುಗದೂರ, ಹರಳಿಹಳ್ಳಿ ಹಾಗೂ ನದಿ ನೀರಲಗಿ ಗ್ರಾಮಗಳ ಸಂತ್ರಸ್ತರಿಗೆ ಸಾಮಗ್ರಿಗಳನ್ನು ಜಿಲ್ಲೆಯ ಅಧಿಕಾರಿಗಳು ವಿತರಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 