ಹೃದಯ ಶಸ್ತ್ರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿ ವಿತರಣೆ
ಕಾಗವಾಡ 28: ಉಗಾರ ಬುದ್ರುಕ ಗ್ರಾಮದ ವಸ್ತಲಾ ಸೀತಾರಾಮ ಶಿಂದೆ ಇವರ ಹೃದಯ ಶಸ್ತ್ರ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮಂಜೂರುಗೊಂಡ ಚೇಕ್,ಕಾಗವಾಡ ಶಾಸಕ ಶ್ರೀಮಂತ ಪಾಟೀಲ ವಿತರಿಸಿದರು.
ಕಾಗವಾಡದ ಶಾಸಕರ ಕಚೇರಿಯಲ್ಲಿ ಚೆಕ್ ವಿತರಣೆ ಕಾರ್ಯಕ್ರಮ ನೆರವೇರಿತು. ವಸ್ತಲಾ ಶಿಂದೆ ಇವರ ತಾತ್ಕಾಲಿಕ ಹೃದಯ ಶಸ್ತ್ರಿಕ್ರೀಯೆ ಮಾಡುವ ಸಮಸ್ಯೆ ಬಂದಿದ್ದರಿಂದ ಚಿಕಿತ್ಸೆ ಮಾಡಿಕೊಂಡು, ಗುಣಮುಖವಾಗಿದ್ದಾರೆ. ಇವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಸಹಾಯಧನ ನೀಡಲಾಗಿದೆ.
ಈ ವೇಳೆ ಕಾಗವಾಡ ತಹಸೀಲ್ದಾರ ಪರಿಮಳಾ ದೇಶಪಾಂಡೆ, ಕಂದಾಯ ನೀರಿಕ್ಷಕ ಬಸವರಾಜ ಬೋರಗಲ, ಕಾಂಗ್ರೆಸ್ ಮದಭಾವಿ ಬ್ಲಾಕ್ ಅಧ್ಯಕ್ಷ ಮಹಾದೇವ ಕೋರೆ, ಜಿಪಂ ಸದಸ್ಯ ಆರ್.ಎಂ.ಪಾಟೀಲ, ದಾದಾ ಪಾಟೀಲ, ರಾಮ ಸಡ್ಡಿ, ಸೇರಿದಂತೆ ಅನೇಕರು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 