ಅಂಧ ವಿದ್ಯಾರ್ಥಿಗಳಿಗೆ ಡಿಸಿ ಬ್ರೈಲ್ ಕೈಗಡಿಯಾರ ವಿತರಣೆ
ಹಾವೇರಿ: ಅಂಧ ವಿದ್ಯಾಥರ್ಿಗಳಿಗೆ ಬ್ರೈಲ್ ಕೈಗಡಿಯಾರವನ್ನು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ವಿತರಿಸಿದರು.
ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಇಲಾಖೆ ವತಿಯಿಂದ ಅಂಧ ಮಕ್ಕಳ ಕಲ್ಯಾಣ ನಿಧಿಯಿಂದ ಎರಡು ಜನ ವಿದ್ಯಾಥರ್ಿಗಳಿಗೆ ಬ್ರೈಲ್ ಲಿಪಿ ಕೈಗಡಿಯಾರ ವಿತರಿಸಿದರು.
ಬ್ರೈಲ್ ಕೈಗಡಿಯಾರ ಪಡೆದ ವಿದ್ಯಾಥರ್ಿಗಳಾದ ಕರ್ಜಗಿಯ ದ್ಯಾಮವ್ವ ಪವಾಡೆಪ್ಪನವರ ಹಾಗೂ ರಂಜಿರಾ ಪವಾಡೆಪ್ಪನವರ ಹಾಗೂ ವಿಕಲಚೇತನರ ಕಲ್ಯಾಣಾಧಿಕಾರಿ ಮಲ್ಲಿಕಾಜರ್ುನ ಮಠದ ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 