ನೆರೆ ಸಂತ್ರಸ್ತರಿಗೆ ರೊಟ್ಟಿ, ಚಟ್ನಿಪುಡಿ ವಿತರಣೆ
ಲೋಕದರ್ಶನ ವರದಿ
ಗದಗ 12: ತಾಲ್ಲೂಕಿನ ಬೆಳದಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ನೆರೆ ಸಂತ್ರಸ್ತರಿಗಾಗಿ 2000 ಕ್ಕೂ ಹೆಚ್ಚು ಜೋಳದ ರೊಟ್ಟಿ ,ಶೇಂಗಾ ಚಟ್ನಿ ಹಾಗೂ ಹಳೆಯ ವಿದ್ಯಾಥರ್ಿಗಳು ನೀಡಿದ ಬಿಸ್ಕೆಟ್ ಬಾಕ್ಸ್ ಗಳನ್ನು ತೋಂಟದಾರ್ಯ ಮಠದಲ್ಲಿ ಆಶ್ರಯ ಪಡೆದ ಸಂತ್ರಸ್ತರಿಗೆ ತಲುಪಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವರ್ಗ, ವಿದ್ಯಾಥರ್ಿಗಳು ಹಾಗೂ ಬೆಳದಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 