ನೆರೆ ಸಂತ್ರಸ್ತರಿಗೆ ರೊಟ್ಟಿ, ಚಟ್ನಿಪುಡಿ ವಿತರಣೆ
ಲೋಕದರ್ಶನ ವರದಿ
ಗದಗ 12: ತಾಲ್ಲೂಕಿನ ಬೆಳದಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ನೆರೆ ಸಂತ್ರಸ್ತರಿಗಾಗಿ 2000 ಕ್ಕೂ ಹೆಚ್ಚು ಜೋಳದ ರೊಟ್ಟಿ ,ಶೇಂಗಾ ಚಟ್ನಿ ಹಾಗೂ ಹಳೆಯ ವಿದ್ಯಾಥರ್ಿಗಳು ನೀಡಿದ ಬಿಸ್ಕೆಟ್ ಬಾಕ್ಸ್ ಗಳನ್ನು ತೋಂಟದಾರ್ಯ ಮಠದಲ್ಲಿ ಆಶ್ರಯ ಪಡೆದ ಸಂತ್ರಸ್ತರಿಗೆ ತಲುಪಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕ ವರ್ಗ, ವಿದ್ಯಾಥರ್ಿಗಳು ಹಾಗೂ ಬೆಳದಡಿ ಗ್ರಾಮಸ್ಥರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 