ದಿವ್ಯಾಂಗರಿಗೆ ಶಾಸಕರಿಂದ ತಿಚಕ್ರ ವಾಹನಗಳ ವಿತರಣೆ
ಕಲಬುರಗಿ, ಮೇ 12,ಕಲಬುರಗಿ ಮಹಾನಗರ ಪಾಲಿಕೆಯ 2011-12 ರಿಂದ 2014-15ನೇ ಸಾಲಿನ ವರೆಗಿನ ಎಸ್.ಎಫ್.ಸಿ., ಪಾಲಿಕೆ ನಿಧಿ ಹಾಗೂ ಉಳಿತಾಯ ಅನುದಾನದಡಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಅರ್ಹ 46 ಜನ ವಿಶಿಷ್ಟ ಚೇತನರಿಗೆ ಶಾಸಕ ದತ್ತಾತ್ರೇಯ ಪಾಟೀಲ್ ಸಿ. ರೇವೂರ ಅವರು ತ್ರಿಚಕ್ರ ವಾಹನಗಳನ್ನು ಮಂಗಳವಾರ ವಿತರಿಸಿದರು. ನಗರದ ಜೇವರ್ಗಿ ರಸ್ತೆಯ ಮುಕ್ತಾ ಟಾಕೀಸ್ ಬಳಿಯ ವೆಂಕಟೇಶ್ವರ ಅಟೋಮೋಟಿಸ್ ಶೋರಂ ಅಂಗಡಿಯಲ್ಲಿ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ (ಅಭಿವೃದ್ಧಿ) ಆರ್.ಪಿ. ಜಾಧವ, ಉಪ ಆಯುಕ್ತ (ಆಡಳಿತ) ಎಂ.ಡಿ. ಸಾದಾತ್ ಹುಸೇನ್, ಪರಿಸರ ಅಭಿಯಂತರ ಮುನಾಫ್ ಪಟೇಲ್, ಶೋರೂಂ ವ್ಯವಸ್ಥಾಪಕ ಹೃಷಿಕೇಶ ದೇಶಪಾಂಡೆ ಸೇರಿ ಮಹಾನಗರ ಪಾಲಿಕೆಯ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ 