ಅಂಗನವಾಡಿ ಕಾರ್ಯಕರ್ತೆಯರ ನೇಮಕ ಆದೇಶ ಪತ್ರಗಳನ್ನು ವಿತರಿಣೆ
Distribution of appointment letters for Anganwadi workers
ರಾಯಬಾಗ 12: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ 2025-26ನೇ ಸಾಲಿನ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಆಕ್ಷೇಪಣೆ ಬಾರದಿರುವ ಅಭ್ಯರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆಯವರು ಸೋಮವಾರ ಮೊದಲ ಹಂತದಲ್ಲಿ ನೇಮಕ ಆದೇಶ ಪತ್ರಗಳನ್ನು ವಿತರಿಸಿದರು. ಸಿಡಿಪಿಒ ಭಾರತಿ ಕಾಂಬಳೆ, ಎಫ್.ಡಿ.ಎ ಕೆ.ಬಿ.ಹೆಳವರ, ಅಂಗನವಾಡಿ ಸಹಾಯಕಿಯರಾದ ಚಿಂಚಲಿಯ ವರ್ಷಾ ಕಾಂಬಳೆ, ಭೆಂಡವಾಡದ ಲಕ್ಷ್ಮೀ ಮಡಿವಾಳರ, ಜೋಡಟ್ಟಿಯ ಲಕ್ಷ್ಮೀ ಕಾಳನ್ನವ್ವರ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 