ಅಂಗನವಾಡಿ ಕಾರ್ಯಕರ್ತೆಯರ ನೇಮಕ ಆದೇಶ ಪತ್ರಗಳನ್ನು ವಿತರಿಣೆ
Distribution of appointment letters for Anganwadi workers
ರಾಯಬಾಗ 12: ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ 2025-26ನೇ ಸಾಲಿನ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗೆ ಆಕ್ಷೇಪಣೆ ಬಾರದಿರುವ ಅಭ್ಯರ್ಥಿಗಳಿಗೆ ಶಾಸಕ ಡಿ.ಎಮ್.ಐಹೊಳೆಯವರು ಸೋಮವಾರ ಮೊದಲ ಹಂತದಲ್ಲಿ ನೇಮಕ ಆದೇಶ ಪತ್ರಗಳನ್ನು ವಿತರಿಸಿದರು. ಸಿಡಿಪಿಒ ಭಾರತಿ ಕಾಂಬಳೆ, ಎಫ್.ಡಿ.ಎ ಕೆ.ಬಿ.ಹೆಳವರ, ಅಂಗನವಾಡಿ ಸಹಾಯಕಿಯರಾದ ಚಿಂಚಲಿಯ ವರ್ಷಾ ಕಾಂಬಳೆ, ಭೆಂಡವಾಡದ ಲಕ್ಷ್ಮೀ ಮಡಿವಾಳರ, ಜೋಡಟ್ಟಿಯ ಲಕ್ಷ್ಮೀ ಕಾಳನ್ನವ್ವರ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 