ಕಟ್ಟಡ ಕಾರ್ಮಿಕರಿಗೆ ಕಾಡರ್ ವಿತರಣೆ
ಲೋಕದರ್ಶನವರದಿ
ರಾಣೇಬೆನ್ನೂರು23: ತಾಲೂಕಿನ ಅಂಕಸಾಪುರ ಗ್ರಾಮದ ದುಗರ್ಾದೇವಿ ದೇವಸ್ಥಾನದಲ್ಲಿ ರವಿವಾರ ಸ್ಥಳೀಯ ಕನರ್ಾಟಕ ರಾಜ್ಯ ಕಟ್ಟಡ ಹಾಗೂ ಇತರೆ ಕಾಮರ್ಿಕರ ಸೇವಾ ಸಂಘವು ಕಾಮರ್ಿಕರಿಗಾಗಿ ಗುರುತಿನ ಕಾಡರ್್ಗಳನ್ನು ವಿತರಿಸಲಾಯಿತು.
ರಾಜ್ಯ ಪ್ರಧಾನ ಕಾರ್ಯದಶರ್ಿ ಜೆ.ಲೋಕೇಶ್ ನಾಯಕ ಮಾತನಾಡಿ ಕಾಮರ್ಿಕರು ನಿತ್ಯವೂ ಶ್ರಮಿಕರಾಗಿದ್ದಾರೆ. ಸಂಘಟನೆಯ ಕೊರತೆಯಿಂದಾಗಿ ಜಿಲ್ಲೆಯೂ ಸೇರಿದಂತೆ ನಾಡಿನಾದ್ಯಾಂತ ತಮಗಿರುವ ಯೋಜನೆಗಳು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಕಾಮರ್ಿಕರಿಗಾಗಿಯೇ ಸಕರ್ಾರ ಅನೇಕ ಸೌಲತ್ತುಗಳನ್ನು ಒದಗಿಸುತ್ತಲಿದೆ.
ಅದನ್ನು ಪಡೆಯಬೇಕಾದರೆ ಸಂಘಟನೆ ಬಹುಮುಖ್ಯ. ಕಾಮರ್ಿಕರು ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದಶರ್ಿ ರೇಣುಕಾ ಲಮಾಣಿ, ಸಮಿತಿಯ ರೇಖಾ ಜಯಪ್ಪ, ಖಜಾಂಚಿ ಬಿ.ಎಸ್.ನಾಗರಡ್ಡಿ, ಆನಂದಪ್ಪ ಉಬ್ಬೇಪ್ಪ ಸೇರಿದಂತೆ ಸಮಿತಿಯ ಅನೇಕ ಪದಾಧಿಕಾರಿಗಳು ಉಪಸ್ಥಿತರಿದ್ದರು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 