ರಂಗಪ್ಪಜ್ಜನ ಮಠದಲ್ಲಿ ಸಾಧು ಸಂತರಿಗೆ ವಸ್ತ್ರಗಳ ವಿತರಣೆ
Distribution of clothes to saints at Rangappajjana Math
ಬೆಟಗೇರಿ 29 : ಪೂಜ್ಯ ರಂಗಪ್ಪಜ್ಜನ ಮಠದಲ್ಲಿ ನಿನ್ನೆ ಜರುಗಿದ 97ನೇ ಜೋಡು ರಥೋತ್ಸವದಲ್ಲಿ ಕಳೆದ ಒಂದು ವಾರದಿಂದ ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಎಲ್ಲ ಸಾಧು ಸಂತರಿಗೆ ಇಂದು ಮಧ್ಯಾಹ್ನ ಶ್ರೀ ರಂಗಾವಧೂತರ ಜೀರ್ಣೋದ್ದಾರ ಸೇವಾ ಸಮಿತಿಯಿಂದ ವಸ್ತ್ರಗಳು ಹಾಗೂ ಕಾಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಣೇಶಸಿಂಗ್ ಬ್ಯಾಳಿ, ಅಮರೇಶ ಚ್ಯಾಗಿ, ನಿಂಗಪ್ಪ ಚೇಗೂರ, ಮೈಲಾರೆಪ್ಪ ಅರಣಿ, ವಿಜಯ ಕಬಾಡಿ, ಭೋಜಪ್ಪ ಹೆಗ್ಗಡಿ, ರುದ್ರ್ಪ ಬಾದರದಿನ್ನಿ, ರಂಗಪ್ಪ ದ್ಯಾವಣಸಿ, ರಾಜು ಕಟಗಿ, ದುರ್ಗಾಸಿಂಗ್ ಕಾಟೇವಾಲ, ಅಶೋಕ ಮುಳಗುಂದ, ಮಹದೇವಸಾ ಮೇರವಾಡೆ, ಅಶೋಕ ಮುಳಗುಂದ, ಮಲ್ಲೇಶಪ್ಪ ಐಲಿ, ಗದಗ ಬೆಟಗೇರಿ ನಗರಸಭೆ ಸದಸ್ಯ ರಾಘವೇಂದ್ರ ಯಳವತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 