ಮೃತರ ಕುಟುಂಬಕ್ಕೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ
ಹಾವೇರಿ:ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ತಾಲೂಕಿನ ಅಗಡಿ ಗ್ರಾಮದ ಹಳ್ಳಿದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಹಾಗೂ ಹಂದಿಗನೂರ ಗ್ರಾಮದಲ್ಲಿ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತ ಪಟ್ಟವರ ಕುಟುಂಬಗಳಿಗೆ ಶಾಸಕರಾದ ನೆಹರು ಓಲೇಕಾರ ಅವರು ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಾಸಕರು ಶನಿವಾರ ಅಗಡಿ ಗ್ರಾಮಕ್ಕೆ ತೆರಳಿ ಸುಭಾಷ ಬೆನ್ನೂರ ಅವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಹಾಗೂ ಹಂದಿಗನೂರ ಗ್ರಾಮಕ್ಕೆ ತೆರಳಿ ಪ್ರಶಾಂತ ಕೊಂಚಿಗೇರಿ ಮತ್ತು ಪರಮೇಶಪ್ಪ ಕಮ್ಮಾರ ಅವರ ಕುಟುಂಬಕ್ಕ ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ನ್ನು ವಿತರಿಸಿ ಸಾಂತ್ವಾನ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 