ಮೃತರ ಕುಟುಂಬಕ್ಕೆ ಶಾಸಕರಿಂದ ಪರಿಹಾರ ಚೆಕ್ ವಿತರಣೆ
ಹಾವೇರಿ:ಜಿಲ್ಲೆಯಲ್ಲಿ ಪ್ರವಾಹ ಸಂದರ್ಭದಲ್ಲಿ ತಾಲೂಕಿನ ಅಗಡಿ ಗ್ರಾಮದ ಹಳ್ಳಿದಲ್ಲಿ ಕೊಚ್ಚಿಹೋಗಿ ಮೃತಪಟ್ಟ ಹಾಗೂ ಹಂದಿಗನೂರ ಗ್ರಾಮದಲ್ಲಿ ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತ ಪಟ್ಟವರ ಕುಟುಂಬಗಳಿಗೆ ಶಾಸಕರಾದ ನೆಹರು ಓಲೇಕಾರ ಅವರು ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ ವಿತರಿಸಿದರು.
ಶಾಸಕರು ಶನಿವಾರ ಅಗಡಿ ಗ್ರಾಮಕ್ಕೆ ತೆರಳಿ ಸುಭಾಷ ಬೆನ್ನೂರ ಅವರ ಕುಟುಂಬಕ್ಕೆ ನಾಲ್ಕು ಲಕ್ಷ ರೂ. ಹಾಗೂ ಹಂದಿಗನೂರ ಗ್ರಾಮಕ್ಕೆ ತೆರಳಿ ಪ್ರಶಾಂತ ಕೊಂಚಿಗೇರಿ ಮತ್ತು ಪರಮೇಶಪ್ಪ ಕಮ್ಮಾರ ಅವರ ಕುಟುಂಬಕ್ಕ ತಲಾ ನಾಲ್ಕು ಲಕ್ಷ ರೂ.ಗಳ ಚೆಕ್ನ್ನು ವಿತರಿಸಿ ಸಾಂತ್ವಾನ ಹೇಳಿದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 