ಪರಿಹಾರಧನದ ಚೆಕ್ ವಿತರಣೆ
Distribution of compensation cheques
ಮುಗದ ಗ್ರಾಮದ ಗಂಗವ್ವ ಅವರಾದಿ ಅವರ ಜಮೀನಿನಲ್ಲಿ ಆಡು ಮೇಯಿಸುತ್ತಿರುವಾಗ ಸಾಯಂಕಾಲ 6 ಗಂಟೆ ಸುಮಾರಿಗೆ ಸಿಡಿಲು ಬಡಿದು ಮುಗದ ಗ್ರಾಮದ ರಸೂಲ್ ಸಾಬ್ ತಂದೆ ಮಹಬೂಬ್ ಸಾಬ್ ಚಾಂದವಾಲೆ (63) ಎಂಬ ಹೆಸರಿನ ವ್ಯಕ್ತಿ ಮೃತಪಟ್ಟಿದ್ದರು.
ಇವರ ಕುಟುಂಬದವರಿಗೆ ಇಂದು ಬೆಳಿಗ್ಗೆ ಧಾರವಾಡದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು, ಪರಿಹಾರಧನದ ಚೆಕ್ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಭುವನೇಶ ಪಾಟೀಲ, ಧಾರವಾಡ ತಹಶಿಲ್ದಾರ ಡಾ.ಡಿ.ಎಚ್.ಹೂಗಾರ ಅವರು ಇದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 