ಅಪಘಾತದಲ್ಲಿ ಮೃತ ವಾರಸುದಾರರಿಗೆ ಪರಿಹಾರ ಧನ ವಿತರಣೆ
Distribution of compensation to heirs who died in accidents
ಕಾಗವಾಡ 07: ತಾಲೂಕಿನ ಜುಗೂಳ ಗ್ರಾಮದ ಬೀರೇಶ್ವರ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಯಕ್ಸಂಬಾ ಶಾಖೆಯ ವತಿಯಿಂದ ಇತ್ತೀಚಿಗೆ ಅಪಘಾತದಲ್ಲಿ ನಿಧನರಾದ ಪ್ರಭಾಕರ್ ಕಾಡಗೌಡ ಕಾಡಪೊರೆ ಇವರ ವಾರಸುದಾರರಾದ ಭಾರತಿ ಪ್ರಭಾಕರ್ ಕಾಡಪೂರೆ ಇವರಿಗೆ ಪರಿಹಾರದ ಚೆಕ್ ವಿತರಿಸಲಾಯಿತು.
ಪ್ರಭಾಕರ್ ಇವರು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದರು. ಅವರು ಜುಗೂಳ ಶಾಖೆಯಲ್ಲಿ ಸಾಲಗಾರರಾಗಿದ್ದು ಅವರ ಸರಳ ವಾರಸುದಾರ ಭಾರತಿ ಪ್ರಭಾಕರ್ ಕಾಡಪೊರೆ ಇವರಿಗೆ ಸಂಸ್ಥೆಯಲ್ಲಿ ಲಭ್ಯವಿರುವ ಸದಸ್ಯರ ಮರಣೋತ್ತರ ಪರಿಹಾರ ನಿಧಿಯಿಂದ ಸುಮಾರು 75 ಸಾವಿರ ಚೆಕ್ ವಿತರಿಸಲಾಯಿತು. ಜುಗೂಳ ಶಾಖೆಯ ಅಧ್ಯಕ್ಷರು, ಉಪಾಧ್ಯಕ್ಷರು, ಆಡಳಿತ ಮಂಡಳಿಯ ಎಲ್ಲಾ ಸದಸ್ಯರು, ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 