ಆ.31ಕ್ಕೆ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿ ವಿತರಣೆ
ಬೆಂಗಳೂರು, ಆಗಸ್ಟ್ ಬಾಂಧವ ಸಂಸ್ಥೆಯ ವತಿಯಿಂದ ಇದೇ ಆ.31 ರಂದು ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಜಯನಗರ ವಿಶ್ವೇಶ್ವರಯ್ಯ ಸಂಕೀರ್ಣದಲ್ಲಿ ಉಚಿತವಾಗಿ ವಿತರಣೆ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥ ಎನ್ ನಾಗರಾಜ್ ತಿಳಿಸಿದ್ದಾರೆ
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಒಪಿ ಗಣೇಶ ಮೂರ್ತಿಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇನ್ನಾದರೂ ಸಾರ್ವಜನಿಕರು ಎಚ್ಚೆತ್ತು ಪರಿಸರ ಸ್ನೇಹಿ ಗಣಪತಿಯನ್ನೇ ಪೂಜಿಸಬೇಕೆಂದು ಮನವಿ ಮಾಡಿದರು.
ಪರಿಸರ ಸ್ನೇಹಿ ಗಣಪತಿ ಮೂರ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಹಾಪೌರರಾದ ಗಂಗಾಂಬಿಕಾ ಮಲ್ಲಿಕಾರ್ಜುನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿ ಭಾಗವಹಿಸಲಿದ್ದು, ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಾಗಿ ದೂರವಾಣಿ ಸಂಖ್ಯೆ;9740399888ಕ್ಕೆ ಸಂಪರ್ಕಿಸಲು ಕೋರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 