ಶಾಲಾ ವಿದ್ಯಾರ್ಥಿಗಳಿಗೆ ಅವಶ್ಯ ಸಾಮಗ್ರಿಗಳ ವಿತರಣೆ
Distribution of essential supplies to school students
ಶಾಲಾ ವಿದ್ಯಾರ್ಥಿಗಳಿಗೆ ಅವಶ್ಯ ಸಾಮಗ್ರಿಗಳ ವಿತರಣೆ
ಯರಗಟ್ಟಿ, 04 : ಸಮೀಪದ ಮುನವಳ್ಳಿ ಪಟ್ಟಣದ ಸಮಾಜ ಸೇವಾ ಸಂಸ್ಥೆಯಾದ ಇನ್ನರ್ವ್ಹೀಲ್ ಕ್ಲಬ್ ವತಿಯಿಂದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಹ್ಯಾಪಿ ಸ್ಕೂಲ್ ಪ್ರೊಜೆಕ್ಟ್ ಹಮ್ಮಿಕೊಳ್ಳಲಾಗಿತ್ತು. ಶಾಲೆಗೆ ಹಾಗೂ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯರಾದ ಡಾ. ಗೌರಿ ವೆಂಕಟೇಶ ನಾಯ್ಕ ಅವರಿಂದ ವಿದ್ಯಾರ್ಥಿಗಳಿಗೆ ಉತ್ತಮ ಆರೋಗ್ಯ ಮತ್ತು ಶುಚಿತ್ವದ ಕುರಿತು ಮಾರ್ಗದರ್ಶನ ನೀಡಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶಾರದಾ ದ್ಯಾಮನಗೌಡರ, ಸುಷ್ಮಾ ಗೋಮಾಡಿ, ಅಶ್ವಿನಿ ದಶಮನಿ, ವಿಜಯಲಕ್ಷ್ಮೀ ಮುರಂಕರ, ಅನುರಾಧಾ ಬೆಟಗೇರಿ, ಗೌರಿ ಜಾವೂರ, ಸುಮಾ ಯಲಿಗಾರ, ಶೀಲಾ ಕರೀಕಟ್ಟಿ, ಸಹನಾ ನಲವಡೆ, ಉಮಾ ಹಂಪಣ್ಣವರ, ಗೀತಾ ಜಿಡ್ಡಿಮನಿ, ಮುಕ್ತಾ ಪಶುಪತಿಮಠ, ಸುಜಾತಾ ಕೋರಿ, ಲಲಿತಾ ಕಾಮಶೆಟ್ಟಿ, ಪೂಜಾ ಗೋಪಶೆಟ್ಟಿ, ಸುಜಾತಾ ಪಾಟೀಲ, ವೈಷ್ಣವಿ ಶೆಟ್ಟರ, ಶೀತಲ ಗೋಮಾಡಿ, ಪ್ರಗು ಎಸ್.ಎಂ.ಜೋಶಿ, ಶಂಕರ ಹಾವೇರಿ, ಸುಧಾ ಶಾನಭೋಗ, ಶಿಕ್ಷಕರು ಸೇರಿದಂತೆ ಇನ್ನರ್ವ್ಹೀಲ್ ಕ್ಲಬ್ದ ಸದಸ್ಯೆಯರು ಇದ್ದರು. ಇದೇ ಸಂದರ್ಭದಲ್ಲಿ ಡಾ.ಗೌರಿ ವೆಂಕಟೇಶ ನಾಯ್ಕ ಅವರನ್ನು ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 