ಬುದ್ಧಿ ಮಂದ ಮಕ್ಕಳಿಗೆ ಆಹಾರ ಕಿಟ್ ವಿತರಣೆ
Distribution of food kits to mentally retarded children
ಯಮಕನಮರಡಿ, 01 : ಹಿಡಕಲ್ ಡ್ಯಾಮ್ ಅಲ್ಲಿರುವ ಬುದ್ದಿಮಂದ ಮಕ್ಕಳ ಶಾಲೆಗೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಡಾ ಆನಂದ್ ಮಹಾರಾಜ್ ಗೋಸಾವಿಯವರು ಬೆಟ್ಟಿ ನೀಡಿ ವಿದ್ಯಾರ್ಥಿಗಳಿಗಾಗಿ ವಿವಿಧ ಆಹಾರ ಕಿಟ್ಟುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬುದ್ಧಿಮನ್ನ ಮಕ್ಕಳ ಶಾಲೆಗೆ ವ್ಯವಸ್ಥಾಪಕರು ಫಾರೆಸ್ಟ್ ಇಲಾಖೆ ಅಧಿಕಾರಿಗಳು ಹಾಗೂ ಕ್ರಿಶ್ಚನ್ ಧರ್ಮ ಗುರುಗಳು ಉಪಸ್ಥಿತರಿದ್ದು ಇವರ ಮಾನವೀಯತೆಯ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 