ಬುದ್ಧಿ ಮಂದ ಮಕ್ಕಳಿಗೆ ಆಹಾರ ಕಿಟ್ ವಿತರಣೆ
Distribution of food kits to mentally retarded children
ಯಮಕನಮರಡಿ, 01 : ಹಿಡಕಲ್ ಡ್ಯಾಮ್ ಅಲ್ಲಿರುವ ಬುದ್ದಿಮಂದ ಮಕ್ಕಳ ಶಾಲೆಗೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಡಾ ಆನಂದ್ ಮಹಾರಾಜ್ ಗೋಸಾವಿಯವರು ಬೆಟ್ಟಿ ನೀಡಿ ವಿದ್ಯಾರ್ಥಿಗಳಿಗಾಗಿ ವಿವಿಧ ಆಹಾರ ಕಿಟ್ಟುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬುದ್ಧಿಮನ್ನ ಮಕ್ಕಳ ಶಾಲೆಗೆ ವ್ಯವಸ್ಥಾಪಕರು ಫಾರೆಸ್ಟ್ ಇಲಾಖೆ ಅಧಿಕಾರಿಗಳು ಹಾಗೂ ಕ್ರಿಶ್ಚನ್ ಧರ್ಮ ಗುರುಗಳು ಉಪಸ್ಥಿತರಿದ್ದು ಇವರ ಮಾನವೀಯತೆಯ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 