ಬುದ್ಧಿ ಮಂದ ಮಕ್ಕಳಿಗೆ ಆಹಾರ ಕಿಟ್ ವಿತರಣೆ
Distribution of food kits to mentally retarded children
ಯಮಕನಮರಡಿ, 01 : ಹಿಡಕಲ್ ಡ್ಯಾಮ್ ಅಲ್ಲಿರುವ ಬುದ್ದಿಮಂದ ಮಕ್ಕಳ ಶಾಲೆಗೆ ಹತ್ತರಗಿ ಹರಿ ಮಂದಿರದ ಪೂಜ್ಯರಾದ ಡಾ ಆನಂದ್ ಮಹಾರಾಜ್ ಗೋಸಾವಿಯವರು ಬೆಟ್ಟಿ ನೀಡಿ ವಿದ್ಯಾರ್ಥಿಗಳಿಗಾಗಿ ವಿವಿಧ ಆಹಾರ ಕಿಟ್ಟುಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬುದ್ಧಿಮನ್ನ ಮಕ್ಕಳ ಶಾಲೆಗೆ ವ್ಯವಸ್ಥಾಪಕರು ಫಾರೆಸ್ಟ್ ಇಲಾಖೆ ಅಧಿಕಾರಿಗಳು ಹಾಗೂ ಕ್ರಿಶ್ಚನ್ ಧರ್ಮ ಗುರುಗಳು ಉಪಸ್ಥಿತರಿದ್ದು ಇವರ ಮಾನವೀಯತೆಯ ಕುರಿತು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 