ಬೈಲಹೊಂಗಲ: ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ
ಲೋಕದರ್ಶನ ವರದಿ
ಬೈಲಹೊಂಗಲ 26: ಗ್ರಾಮೀಣ ಜನತೆಯ ಆರೋಗ್ಯ ದೃಷ್ಠಿಯಿಂದ ರಾಜ್ಯ ಸರಕಾರ ಅನಿಲ ಭಾಗ್ಯ ಯೋಜನೆಯಡಿ ಗ್ಯಾಸ್ ವಿತರಿಸುತ್ತಿದ್ದು, ಅವುಗಳ ಸದ್ಭಳಕೆಯಾಗಬೇಕೆಂದು ಸಂಸದೀಯ ಕಾರ್ಯದಶರ್ಿ ಮಹಾಂತೇಶ ಕೌಜಲಗಿ ಹೇಳಿದರು.
ಅವರು ದಿ.25ರಂದು ಪಟ್ಟಣದ ತಹಶೀಲದಾರ ಸಭಾಭವನದಲ್ಲಿ ಕಿತ್ತೂರ, ಬೈಲಹೊಂಗಲ ತಾಲೂಕಿನ ಅರ್ಹ ಫಲಾನುಭವಿಗಳಿಗೆ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿಯಲ್ಲಿ ಗ್ಯಾಸ್ ವಿತರಿಸಿ, ಮಾತನಾಡಿ, ಸರಕಾರ ಯೋಜನೆಯ ಲಾಭ ಪಡೆಯದವರು ಅಧಿಕಾರಿಗಳನ್ನು ಸಂಪಕರ್ಿಸಿ ಅಜರ್ಿ ಸಲ್ಲಿಸಿ ಲಾಭ ಪಡೆಯಬೇಕೆಂದರು.
ಯೋಜನೆಯನ್ನು ಸಮರ್ಪಕವಾಗಿ ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕೆಂದರು.
ತಹಶೀಲದಾರ ಡಾ. ದೊಡ್ಡಪ್ಪ ಹೂಗಾರ ಮಾತನಾಡಿ, ಈಗಾಗಲೇ 637 ಅರ್ಹ ಫಲಾನುಭವಿಗಳಲ್ಲಿ 501 ಫಲಾನುಭವಿಗಳು ಯೋಜನೆಯ ಅನುಕೂಲ ಪಡೆದಿದ್ದಾರ. ಈ ನಿಟ್ಟಿನಲ್ಲಿ ಸಾಂಕೇತಿಕವಾಗಿ 40 ಫಲಾನುಭವಿಗಳಿಗೆ ಗ್ಯಾಸ್ ವಿತರಿಸಲಾಗುತ್ತಿದೆ ಎಂದರು.
ಆಹಾರ ನಿರೀಕ್ಷಕ ಬಸವರಾಜ ವಡ್ಡರಟ್ಟಿ, ಅಕ್ಷರ ದಾಸೋಹ ಅಧಿಕಾರಿ ಪ್ರಕಾಶ ಮೆಳವಂಕಿ, ಆಹಾರ ಸರಬರಾಜು ವ್ಯವಸ್ಥಾಪಕ ನಿಂಗಪ್ಪ ಕಣಬಗರ್ಿ. ಈರಣ್ಣ ಕುಂಬಾರ, ಫಲಾನುಭವಿಗಳು, ಮತ್ತಿತರರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 