ಶಂಕರಾನಂದ ಪುಣ್ಯಸ್ಮರಣೆ ನಿಮಿತ್ಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಬೆಳಗಾವಿ, 21: ಮಾಜಿ ಕೇಂದ್ರ ಸಚಿವ ಬಿ. ಶಂಕರಾನಂದ ಅವರ 10 ನೇ ವರ್ಷದ ಸ್ಮರಣಾರ್ಥವಾಗಿ ಗುರುವಾರ ಅವರ ಅಭಿಮಾನಿಗಳು ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಅವರ ಅಭಿಮಾನಿಗಳು ಜನರಲ್ ವಾರ್ಡ, ಮಹಿಳೆಯರ ವಾರ್ಡಗಳಿಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಣೆ ಮಾಡಿ ಹಣ್ಣುಗಳನ್ನು ವಿತರಣೆ ಮಾಡಿದರು. ಮಾಜಿ ಕೇಂದ್ರ ಸಚಿವರಾಗಿದ್ದ ಬಿ ಶಂಕ್ರಾನಂದ ಅವರು ನಿಧನ ಹೊಂದಿ 10 ವರ್ಷಗಳು ಪೂರ್ವಗೊಂಡಿರುವ ಹಿನ್ನಲೆ ಜಿಲ್ಲಾಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವ ಬಿ ಶಂಕರಾನಂದ ಅವರ ಅನೇಕ ಅಭಿಮಾನಿಗಳು ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 