ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಶಿಗ್ಗಾವಿ 27 : ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಾಗೂ ಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ನರಹರಿ ಕಟ್ಟಿ, ರೇಣಕನಗೌಡ ಪಾಟೀಲ, ಸೋಮಶೇಖರಯ್ಯ ಗೌರಿಮಠ ಬಸನಗೌಡ ರಾಮನಗೌಡ, ಗುರುರಾಜ ಹೊನ್ನಣ್ಣವರ, ಪ್ರತೀಕ ಕೊಳೆಕರ, ಶಿವು ಬುದ್ದಪ್ಪನವರ, ರವಿ ಕಡೆಮನಿ, ಚೇತನ ಕಲಾಲ ಸೇರಿದಂತೆ ಜೋಶಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 