ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಶಿಗ್ಗಾವಿ 27 : ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಾಗೂ ಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ನರಹರಿ ಕಟ್ಟಿ, ರೇಣಕನಗೌಡ ಪಾಟೀಲ, ಸೋಮಶೇಖರಯ್ಯ ಗೌರಿಮಠ ಬಸನಗೌಡ ರಾಮನಗೌಡ, ಗುರುರಾಜ ಹೊನ್ನಣ್ಣವರ, ಪ್ರತೀಕ ಕೊಳೆಕರ, ಶಿವು ಬುದ್ದಪ್ಪನವರ, ರವಿ ಕಡೆಮನಿ, ಚೇತನ ಕಲಾಲ ಸೇರಿದಂತೆ ಜೋಶಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 