ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಶಿಗ್ಗಾವಿ 27 : ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಾಗೂ ಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ನರಹರಿ ಕಟ್ಟಿ, ರೇಣಕನಗೌಡ ಪಾಟೀಲ, ಸೋಮಶೇಖರಯ್ಯ ಗೌರಿಮಠ ಬಸನಗೌಡ ರಾಮನಗೌಡ, ಗುರುರಾಜ ಹೊನ್ನಣ್ಣವರ, ಪ್ರತೀಕ ಕೊಳೆಕರ, ಶಿವು ಬುದ್ದಪ್ಪನವರ, ರವಿ ಕಡೆಮನಿ, ಚೇತನ ಕಲಾಲ ಸೇರಿದಂತೆ ಜೋಶಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 