ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಜೋಶಿ ಹುಟ್ಟು ಹಬ್ಬ ನಿಮಿತ್ಯ ಹಣ್ಣು ಹಾಲು ವಿತರಣೆ
ಶಿಗ್ಗಾವಿ 27 : ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರ ಹುಟ್ಟು ಹಬ್ಬದ ಪ್ರಯುಕ್ತ ಶಿಗ್ಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣು ಹಾಗೂ ಹಾಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ, ಶಿವಾನಂದ ಮ್ಯಾಗೇರಿ, ಸುಭಾಸ ಚವ್ಹಾಣ, ನರಹರಿ ಕಟ್ಟಿ, ರೇಣಕನಗೌಡ ಪಾಟೀಲ, ಸೋಮಶೇಖರಯ್ಯ ಗೌರಿಮಠ ಬಸನಗೌಡ ರಾಮನಗೌಡ, ಗುರುರಾಜ ಹೊನ್ನಣ್ಣವರ, ಪ್ರತೀಕ ಕೊಳೆಕರ, ಶಿವು ಬುದ್ದಪ್ಪನವರ, ರವಿ ಕಡೆಮನಿ, ಚೇತನ ಕಲಾಲ ಸೇರಿದಂತೆ ಜೋಶಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 